Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಮಂಡ್ಯ ಜಿ.ಪಂ ಆವರಣದಿಂದ ನಾಪತ್ತೆಯಾದ ಕಬ್ಬಿಣ : ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಮಂಡ್ಯ: ಜಿಲ್ಲಾ ಪಂಚಾಯಿತಿ ಆವರಣದಿಂದ ನಾಪತ್ತೆಯಾಗಿರುವ 60 ಟನ್ ಕಬ್ಬಿಣದ ಬಗ್ಗೆ ನಿಖರ ಮಾಹಿತಿ ನೀಡುವಂತೆ ಆಗ್ರಹಿಸಿ ಭ್ರಷ್ಟಾಚಾರ ವಿರೋಧಿ ವೇದಿಕೆ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು…

Read More
ಹಳೆ ಕಬ್ಬಿಣ ಸಾಗಾಣಿಕೆ ವಿರೋಧಿಸಿ ಪ್ರತಿಭಟನೆ : ಜಯರಾಮು

ಮಂಡ್ಯ: ಜಿಲ್ಲಾ ಪಂಚಾಯಿತಿ ಆವರಣದ ಸಂಪನ್ಮೂಲ ಕೇಂದ್ರ ಕಟ್ಟಡದಲ್ಲಿದ್ದ 60 ಟನ್‌ನಷ್ಟು ಹಳೆ ಕಬ್ಬಿಣ ಸಾಗಾಣಿಕೆ, ದುರ್ಬಳಕೆ ವಿರೋಧಿಸಿ ಭ್ರಷ್ಟಾಚಾರ ವಿರೋಧಿ ವೇದಿಕೆ ಕಾರ್ಯಕರ್ತರು ಜು.13 ರಂದು…

Read More
ಸಿಬ್ಬಂದಿಗಳ ಕೊರತೆಯಿಂದ ಕೆಲಸದಲ್ಲಿ ಒತ್ತಡಗಳು ಹೆಚ್ಚಾಗುತ್ತಿವೆ : ಇಓ ಲೋಕೇಶ್ ಮೂರ್ತಿ

ಮಂಡ್ಯ: ತಾಲೂಕಿನ ಹೆಚ್.ಮಲ್ಲಿಗೆರೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಚಿಕ್ಕಮರಿಗೌಡ ಹಾಗೂ ಪಿಡಿಒ ಶ್ರೀನಿವಾಸಯ್ಯ ಅವರು ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರನ್ನು ಬೀಳ್ಕೊಟ್ಟು ಸನ್ಮಾನಿಸಲಾಯಿತು.ಮಂಡ್ಯ ತಾಲೂಕು…

Read More
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಚಾಲನೆ : ಎಸಿ ಶಿವಮೂರ್ತಿ

*ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಮನೆಯಲ್ಲಿ ಚಾಲನೆ* ಮಂಡ್ಯ: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯು ಇಂದಿನಿಂದ ಆರಂಭಗೊಂಡು ಜುಲೈ 29 ರವರೆಗೆ ನಡೆಯಲಿದೆ ಎಂದು ಮಂಡ್ಯ ಉಪವಿಭಾಗಾಧಿಕಾರಿ…

Read More
ಮುತ್ತತ್ತಿಯಲ್ಲಿ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ ಸಿಲುಕಿದ ಪರಿಣಾಮ ರಾಮನಗರ ಮೂಲದ ಒಂದೇ…

Read More
ಹುಲಿಕೆರೆ ಗ್ರಾ.ಪಂ ಬಿಲ್ ಕಲೆಕ್ಟ‌ರ್ ಅಮಾನತು

ಸಾರ್ವಜನಿಕರಿಂದ ವಸೂಲಿ ಮಾಡಿದ ತೆರಿಗೆ ಹಣವನ್ನು ಸಕಾಲದಲ್ಲಿ ಪಂಚಾಯ್ತಿ ಖಾತೆಗೆ ಜಮಾ ಮಾಡದೆ ಉದ್ದೇಶ ಪೂರ್ವಕವಾಗಿ ತೆರಿಗೆ ವಸೂಲಾತಿಯಲ್ಲಿ ತಪ್ಪು ಲೆಕ್ಕ ಹಾಕಿ ಪಂಚಾಯ್ತಿಗೆಆರ್ಥಿಕ ನಷ್ಟ ಉಂಟು…

Read More
ಜಮೀನು ಖಾತೆಗೆ ಲಂಚ ; ಲೋಕಾಯುಕ್ತ ಬಲೆಗೆ ಬಿದ್ದ ಹಲಗೂರು ವಿಭಾಗದ ಕಂದಾಯ ನಿರೀಕ್ಷಕ

ಮಳವಳ್ಳಿ: ಪೋಡಿ ಮಾಡಿ ಖಾತೆ ಮಾಡಿಸಿ ಕೊಡುವುದಾಗಿ ಹೇಳಿ ವ್ಯಕ್ತಿಯೊಬ್ಬನಿಂದ 10 ಸಾವಿರ ರೂ ಲಂಚ ಪಡೆಯುತ್ತಿದ್ದ ವೇಳೆ ರೆವಿನ್ಯೂ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ ಸಿಕ್ಕ…

Read More
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಸುರಕ್ಷಿತ ಬಾಲ್ಯವನ್ನು ಒದಗಿಸುವುದು ಸಮಾಜದ ಕರ್ತವ್ಯ : ನ್ಯಾ.ಮಂಜುಳಾ ಇಟ್ಟಿ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಸುರಕ್ಷಿತ ಬಾಲ್ಯವನ್ನು ಒದಗಿಸುವುದು ಸಮಾಜದ ಕರ್ತವ್ಯವಾಗಿದೆ. ಮಕ್ಕಳು ದೇಶದ ಭವಿಷ್ಯ. ಅವರಿಗೆ ಉತ್ತಮ ವಾತಾವರಣ ನಿರ್ಮಿಸಿಕೊಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೆಚ್ಚುವರಿ…

Read More
ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಹೆಗ್ಗಳಿಕೆ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ- ಎಚ್ ಆರ್ ಅರವಿಂದ್

ಮಂಡ್ಯ: ಭ್ರಷ್ಠಾಚಾರ ರಹಿತ ಕೇಂದ್ರ ಸರ್ಕಾರ ಮುನ್ನೆಡೆಸುತ್ತಿರುವ ಹೆಗ್ಗಳಿಕೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಸಲ್ಲಿಸುತ್ತದೆ ಎಂದು ಜಿಲ್ಲಾ ಬಿಜೆಪಿ ಮುಖಂಡ ಎಚ್.ಆರ್.ಅರವಿಂದ್ ಸಂಭ್ರಮವ್ಯಕ್ತಪಡಿಸಿದರು.ನಗರದಲ್ಲಿರುವ ಶ್ರೀಚಾಮುಂಡೇಶ್ವರಿ ದೇವಾಯದಲ್ಲಿ ಜಿಲ್ಲಾ…

Read More
ಕೆಆರ್‌ಎಸ್‌ ಪಕ್ಷದ ಜಿಲ್ಲಾಧ್ಯಕ್ಷರಾಗಿ ಮಲ್ಲೇಶ್ ಹೆಬ್ಬಕವಾಡಿ ನೇಮಕ

ಮಂಡ್ಯ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಘಟಕದ ನೂತನ ಸಮಿತಿಯನ್ನು ರಚಿಸಲಾಗಿದೆ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್‍ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ರಮೇಶ್‌ಗೌಡ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ…

Read More
error: Content is protected !!